Wayanad Landslides: ಸಾವಿನ ಸಂಖ್ಯೆ 143ಕ್ಕೆ ಏರಿಕೆ: ರಕ್ಷಣಾ ಕಾರ್ಯದಲ್ಲಿ ಬೆಂಗಳೂರು ಯುವಕರ ತಂಡ
ವಯನಾಡ್/ಬೆಂಗಳೂರು: ಕೇರಳದ ವಯನಾಡಿನಲ್ಲಿ ಮಹಾಮಳೆಗೆ ಸಂಭವಿಸಿರುವ ಭೂಕುಸಿತದಿಂದ (Wayanad Landslides) ನೂರಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 143ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆಯಾಗಿದೆ. ನೂರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ. ವಯನಾಡಿನ ಮೆಪ್ಪಾಡಿಯಲ್ಲಿ ಸಂಭವಿಸಿದ ಘೋರ ಗುಡ್ಡಕುಸಿತ ದುರಂತದಲ್ಲಿ ನಾಲ್ವರು ಕನ್ನಡಿಗರೂ (Kannadigas) ಪ್ರಾಣ ತೆತ್ತಿದ್ದಾರೆ. ಅಲ್ಲದೇ ಮಂಡ್ಯದ ಇಬ್ಬರು ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಇಬ್ಬರು ಕನ್ನಡಿಗರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ವಯನಾಡಿನಲ್ಲಿ ಜಲಪ್ರಳಯ: ಇಡೀ ಊರಿಗೆ ಊರೇ ಸ್ಮಶಾನ, ಎಲ್ಲವು … Continue reading Wayanad Landslides: ಸಾವಿನ ಸಂಖ್ಯೆ 143ಕ್ಕೆ ಏರಿಕೆ: ರಕ್ಷಣಾ ಕಾರ್ಯದಲ್ಲಿ ಬೆಂಗಳೂರು ಯುವಕರ ತಂಡ
Copy and paste this URL into your WordPress site to embed
Copy and paste this code into your site to embed