ಆ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡದಿರಲು ನಿರ್ಧಾರ: ಚಲುವರಾಯಸ್ವಾಮಿ!

ಹಾಸನ:- ಆ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡದಿರಲು ನಿರ್ಧಾರ ಮಾಡಿದ್ದೇನು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. Kalaghatagi: ‘ಬೇಟಿ ಬಚಾವೋ, ಬೇಟಿ ಪಡಾವೋ’ ಜಾಗೃತಿ ಕಾರ್ಯಕ್ರಮ! ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ. ಸತ್ಯ ಇದ್ದರೆ ಪ್ರತಿಕ್ರಿಯಿಸುವುದು ಒಳ್ಳೆಯದು ಎಂದರು. ಸತ್ಯ ಇಲ್ಲದಿದ್ದಾಗ ನಾವೂ ಅವರ ತರಹ ಆಗಿಬಿಡ್ತೀವಿ. ಇಲ್ಲದಿದ್ದರೆ ಚೆಲುವರಾಯಸ್ವಾಮೀನೂ, ಕುಮಾರಸ್ವಾಮಿ ತರಹ ಆಗೋದ್ನಲ್ಲಾ ಅಂತಾರೆ ಜನ ಎಂದು ಲೇವಡಿ ಮಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ, ಮಂತ್ರಿ ಆಗೋದು ಅಪರೂಪ. ಪೂರ್ವಜನ್ಮದ … Continue reading ಆ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡದಿರಲು ನಿರ್ಧಾರ: ಚಲುವರಾಯಸ್ವಾಮಿ!