ಬಾಗಲಕೋಟೆ: ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಗೆ ನಿರ್ಧಾರ!

ಬಾಗಲಕೋಟೆ:- ನವೆಂಬರ್ ಒಂದರಂದು ರಬಕವಿಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಶಂಕರಲಿಂಗ ದೇವಸ್ಥಾನದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಬಾಗಲಕೋಟೆ: ರಬಕವಿ ಗಟ್ಟಗಿ ಬಸವೇಶ್ವರ ರಥೋತ್ಸಕ್ಕೆ ಸಿದ್ಧತೆ! ನವಂಬರ ಒಂದರಂದು ಮುಂಜಾನೆ 9:00ಗೆ ರಬಕವಿಯ ಹಳೆಯ ಬಸ್ ನಿಲ್ದಾಣ ಸಮೀಪ ಇರುವ ಶ್ರೀ ಎಂ ವಿ ಪಟ್ಟಣ ಬಾಲಕಿಯರ ಪ್ರೌಢಶಾಲಾ ಅವಣದಲ್ಲಿ ಹಾಕಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ ನಾಡ ದೇವಿ ಶ್ರೀ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜಿಸಲ್ಲಿಸಿ … Continue reading ಬಾಗಲಕೋಟೆ: ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆಗೆ ನಿರ್ಧಾರ!