ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ನಿರ್ಧಾರ – ಕೃಷ್ಣ ಬೈರೇಗೌಡ!

ಬೆಂಗಳೂರು:- ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬೆಂಗಳೂರಿನ ಪ್ರಯಾಣಿಕರೇ ಗಮನಿಸಿ: ಯಶವಂತಪುರಕ್ಕೆ ಆಗಮಿಸುವ ಈ ರೈಲಿನಲ್ಲಿ ಮಹತ್ವದ ಬದಲಾವಣೆ! ಈ ಸಂಬಂಧ ಮಾತನಾಡಿದ ಅವರು,ಈ ವರ್ಷದ ಮುಂಗಾರು ಪರಿಸ್ಥಿತಿಯ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಜೂ.2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಮುಂದಿನ 15 ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಲಿದೆ ಎಂದು ಹೇಳಿದ್ದಾರೆ. ಬರ ಪರಿಹಾರ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಬರ ಪರಿಹಾರವನ್ನು ಸುಪ್ರೀಂ … Continue reading ನೀರು ಬರದೆ ಬೆಳೆಹಾನಿ ಆದ ರೈತರಿಗೆ ಪರಿಹಾರ ಕೊಡಲು ನಿರ್ಧಾರ – ಕೃಷ್ಣ ಬೈರೇಗೌಡ!