Prathap Simha: ಸೆ.17ಕ್ಕೆ ವಾಲ್ಮೀಕಿ ಹಗರಣ ವಿರುದ್ಧ ಪಾದಯಾತ್ರೆ ಮಾಡಲು ನಿರ್ಧಾರ: ಪ್ರತಾಪ್ ಸಿಂಹ

ಮೈಸೂರು: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ವಾಲ್ಮೀಕಿ ಹಗರಣದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೆ.17ಕ್ಕೆ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡಲು ನಿರ್ಧಾರವಾಗಿದೆ. ಬೆಳಗಾವಿಯಲ್ಲಿ ನಡೆದದ್ದು ಬಿಜೆಪಿ ಅತೃಪ್ತರ ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ ಎಂದರು. ನಾವು ಮೈಸೂರು ಚಲೋ ಪಾದಯಾತ್ರೆ ಅನುಭವದ ಹಂಚಿಕೊಂಡಿದ್ದೇವೆ. ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ … Continue reading Prathap Simha: ಸೆ.17ಕ್ಕೆ ವಾಲ್ಮೀಕಿ ಹಗರಣ ವಿರುದ್ಧ ಪಾದಯಾತ್ರೆ ಮಾಡಲು ನಿರ್ಧಾರ: ಪ್ರತಾಪ್ ಸಿಂಹ