INDU19 vs AUSU19: ಫೈನಲ್ನಲ್ಲಿ ಭಾರತಕ್ಕೆ ಸೋಲು – ನಾಯಕ ಉದಯ್ ಸಹರಾನ್ ಹೇಳಿದ್ದೇನು!?
ಅಂಡರ್ 19 ಏಕದಿನ ವಿಶ್ವಕಪ್ನಲ್ಲೂ ಆಸ್ಟ್ರೇಲಿಯಾ ತಂಡ ಭಾರತದ ಟ್ರೋಫಿ ಗೆಲ್ಲುವ ಕನಸನ್ನು ಮುರಿದಿದೆ. ಫೈನಲ್ನಲ್ಲಿ ಟೀಮ್ ಇಂಡಿಯಾ ಗೆಲುವಿಗೆ 254 ರನ್ಗಳ ಸವಾಲನ್ನು ಆಸ್ಟ್ರೇಲಿಯಾ ನೀಡಿತ್ತು. ಆದರೆ, ಆಸ್ಟ್ರೇಲಿಯದ ಬೌಲರ್ಗಳ ಮುಂದೆ ಮಂಡಿ ಊರಿದ ಭಾರತ 43.5 ಓವರ್ಗಳಲ್ಲಿ 174 ರನ್ಗಳಿಗೆ ಆಯಿತು. ಇದರೊಂದಿಗೆ ಆಸ್ಟ್ರೇಲಿಯ 2010ರ ನಂತರ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿದೆ. ಆದರೆ, ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಮಾತನಾಡಿದ ಟೀಮ್ ಇಂಡಿಯಾ ನಾಯಕ ಉದಯ್ ಸಹರಾನ್ ಅಚ್ಚುಕಟ್ಟಾಗಿ … Continue reading INDU19 vs AUSU19: ಫೈನಲ್ನಲ್ಲಿ ಭಾರತಕ್ಕೆ ಸೋಲು – ನಾಯಕ ಉದಯ್ ಸಹರಾನ್ ಹೇಳಿದ್ದೇನು!?
Copy and paste this URL into your WordPress site to embed
Copy and paste this code into your site to embed