ಅಪಘಾತದಲ್ಲಿ ಸಾವು..ಮೃತನ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್!

ಬೆಳಗಾವಿ:- ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್ ಮಾಡಲಾಗಿದೆ. ಬೆಳಗಾವಿಯಲ್ಲಿ ಘಟನೆ ಜರುಗಿದೆ. Kharge: ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದು ಮೋದಿಗೆ ಅಭ್ಯಾಸವಾಗಿದೆ …ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದೇಶ ನೀಡಿ ಐದು ವರ್ಷ ಕಳೆದರೂ ಪರಿಹಾರ ನೀಡದ ಹಿನ್ನೆಲೆ ಬಸ್‍ನ್ನು ಜಪ್ತಿ ಮಾಡುವಂತೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು. ಇದೀಗ … Continue reading ಅಪಘಾತದಲ್ಲಿ ಸಾವು..ಮೃತನ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್!