ಅಪಘಾತದಲ್ಲಿ ಸಾವು..ಮೃತನ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್!
ಬೆಳಗಾವಿ:- ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್ ಮಾಡಲಾಗಿದೆ. ಬೆಳಗಾವಿಯಲ್ಲಿ ಘಟನೆ ಜರುಗಿದೆ. Kharge: ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದು ಮೋದಿಗೆ ಅಭ್ಯಾಸವಾಗಿದೆ …ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದೇಶ ನೀಡಿ ಐದು ವರ್ಷ ಕಳೆದರೂ ಪರಿಹಾರ ನೀಡದ ಹಿನ್ನೆಲೆ ಬಸ್ನ್ನು ಜಪ್ತಿ ಮಾಡುವಂತೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು. ಇದೀಗ … Continue reading ಅಪಘಾತದಲ್ಲಿ ಸಾವು..ಮೃತನ ಕುಟುಂಬಕ್ಕೆ ಪರಿಹಾರ ವಿಳಂಬ ಮಾಡಿದ ಸಾರಿಗೆ ಬಸ್ ಸೀಜ್!
Copy and paste this URL into your WordPress site to embed
Copy and paste this code into your site to embed