ಮತ್ತೆ ತಿಹಾರ್ ಜೈಲಿಗೆ ಮರಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್..!
ನವದೆಹಲಿ:- ಜಾಮೀನು ಅವಧಿ ಮುಗಿದಿದ್ದರಿಂದ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ತಿಹಾರ್ ಜೈಲಿಗೆ ಮರಳಿದ್ದಾರೆ. ಕಷ್ಟದ ದಿನಗಳ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..! ಲೋಕಸಭಾ ಚುನಾವಣೆಯ ಪ್ರಚಾರ ಕಾರಣಕ್ಕೆ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಜಾಮೀನು ನೀಡಿತ್ತು. 21 ದಿನಗಳ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ತಿಹಾರ್ ಜೈಲಾಧಿಕಾರಿ ಎದುರು ಇಂದು ಸಂಜೆ ಶರಣಾಗಿದ್ದಾರೆ. ನಿನ್ನೆವರೆಗೆ ಕೇಜ್ರಿವಾಲ್ ಮತ್ತೆ ಜೈಲಿಗೆ ಹೋಗುವುದನ್ನು ತಪ್ಪಿಸಲು ಕಾನೂನು ಹೋರಾಟ ನಡೆಸಿದರು. ಮಧ್ಯಂತರ ಜಾಮೀನು … Continue reading ಮತ್ತೆ ತಿಹಾರ್ ಜೈಲಿಗೆ ಮರಳಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್..!
Copy and paste this URL into your WordPress site to embed
Copy and paste this code into your site to embed