Breaking: 2 ಸಾವಿರ ಲಂಚಕ್ಕೆ ಬೇಡಿಕೆ.. “ಲೋಕಾ” ಬಲೆಗೆ ಬಿದ್ದ ಕಾನ್ಸ್ಟೇಬಲ್!

ದಾವಣಗೆರೆ:– 2 ಸಾವಿರ ಲಂಚ ಪಡೆಯುತ್ತಿದ್ದ ಕಾನ್ಸ್ಟೇಬಲ್​​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಧಾನ ಪರಿಷತ್ ಚುನಾವಣೆ: ಕಮಲ ಅಭ್ಯರ್ಥಿಗಳ ಪಟ್ಟಿ ರಿಲೀಸ್… ಸಿಟಿ ರವಿಗೆ ಒಲಿದ ಅದೃಷ್ಟ.. ! ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ​ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಲಕ್ಕಪ್ಪ ಅಂಗಡಿ ಎಂಬುವರು ಸೈಯದ್ ತಹಿರುದ್ದೀನ್ ಎಂಬುವರ ವಿರುದ್ಧ ನ್ಯಾಯಾಲಯದಲ್ಲಿ ಚೆಕ್​ಬೌನ್ಸ್​ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸೈಯದ್ ತಹಿರುದ್ದೀನ್ ಅವರ ವಿರುದ್ಧ ವಾರಂಟ್​ ನೀಡುವಂತೆ ಪೊಲೀಸ್​ ಪೇದೆ ಹನಮಂತಪ್ಪ ಅವರಿಗೆ … Continue reading Breaking: 2 ಸಾವಿರ ಲಂಚಕ್ಕೆ ಬೇಡಿಕೆ.. “ಲೋಕಾ” ಬಲೆಗೆ ಬಿದ್ದ ಕಾನ್ಸ್ಟೇಬಲ್!