ತಿಂಗಳ ಹಾಜರಾತಿ ‌ನೀಡಲು ಅಡುಗೆ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡನ್!

ಕಲಬುರಗಿ:- ಲೋಕಾಯುಕ್ತ ಅಧಿಕಾರಿಗಳು ಕಾರ್ಯಚರಣೆ ಮಾಡಿ ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ‌ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡನ್ ಲೋಕಾ ಅಧಿಕಾರಿಗಳ ದಾಳಿಗೆ ಬಿದ್ದಿದ್ದಾರೆ. ನಾಗಮಂಗಲ ಗಲಭೆ ಕೇಸ್: ಸಿಸಿಟಿವಿ ದೃಶ್ಯ ಆಧರಿಸಿ ಉಳಿದ ಆರೋಪಿಗಳಿಗಾಗಿ ಶೋಧ! ಈ ಘಟನೆ ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಜರುಗಿದೆ. ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ವಾರ್ಡನ್ ಶಿವಶರಣಪ್ಪ ಅವರು, ಅಡುಗೆ ಸಹಾಯಕ ಶ್ರೀಮಂತ … Continue reading ತಿಂಗಳ ಹಾಜರಾತಿ ‌ನೀಡಲು ಅಡುಗೆ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡನ್!