ಕಲಬುರಗಿ: ಲಂಚ ಸ್ವೀಕರಿಸುವಾಗ ಇಬ್ಬರು ಫುಡ್ ಇನ್ಸಪೆಕ್ಟರ್ ಲೋಕಾ ಬಲೆಗೆ ಬಿದ್ದ ಪ್ರಕರಣ ಕಲಬುರಗಿಯಲ್ಲಿ ನಡೆದಿದೆ.. ಪರಮೇಶ್ವರ ಮಠಪತಿ & ಕಿರಣ್ ಚಲುವಾದಿ ಬಲೆಗೆ ಬಿದ್ದ ಅಧಿಕಾರಿಗಳಾಗಿ,
ದ್ದು ನೀರಿನ ಪ್ಲಾಂಟ್ ಪರವಾನಿಗೆ ನೀಡಲು ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಅಮಜದ್ ಎಂಬುವವರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದು ರೂ. ೪೦ ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..