ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕರ ಬದಲಾವಣೆಗೆ ಆಗ್ರಹ!

ಕೋಲಾರ:- ನಗರ ಹೊರವಲಯದ ಶತಶೃಂಗ ಪರ್ವತದಲ್ಲಿರುವ ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕ ಕೆ.ಎಸ್.ಮಂಜುನಾಥ್ ದೀಕ್ಷಿತರನ್ನು ಬದಲಾಯಿಸಿ ಚಂದ್ರಶೇಖರ್ ದೀಕ್ಷಿತ್ ರವರನ್ನೇ ಮುಂದುವರೆಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ತೇರಹಳ್ಳಿ ಗ್ರಾಮಸ್ಥರು ತಿಳಿಸಿದರು. ಇದು ಚಂದ್ರು ಸಿನಿಮಾ ಶಿಖರ!..ಫಾದರ್ ಚಿತ್ರಕ್ಕೆ ಏಪ್ರಿಲ್‌ 27 ಅದ್ಧೂರಿ ಮುಹೂರ್ತ! ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಗ್ರಾಮದ ಸತೀಶ್ ಮಾತನಾಡಿ ನಮ್ಮೂರ ಗ್ರಾಮ ದೇವಸ್ಥಾನಕ್ಕೆ ಇತಿಹಾಸ ಪ್ರಸಿದ್ಧವಾಗಿದೆ ಆದರೆ ಆರ್.ಐ ರಾಜೇಂದ್ರ ಪ್ರಸಾದ್ … Continue reading ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕರ ಬದಲಾವಣೆಗೆ ಆಗ್ರಹ!