ಪಾದಚಾರಿಗಳ ಕಷ್ಟ ದೇವರಿಗೆ ಪ್ರೀತಿ; ಬನಶಂಕರಿ ಜಂಕ್ಷನ್ಗೆ ಸ್ಕೈ ವಾಕ್ ನಿರ್ಮಾಣಕ್ಕೆ ಬೇಡಿಕೆ!
ಬೆಂಗಳೂರು:- 100-200 ಮೀಟರ್ ಅಂತರದ ನಡುವೆ ಸಂಪರ್ಕ ಕೊಂಡಿ ನಿರ್ಮಿಸಲು ಎಡವುತ್ತಿರೋದು ಜನರ ಗೋಳಾಟಕ್ಕೆ ಕಾರಣವಾಗಿದೆ. ಇದಕ್ಕೆ ಬೆಸ್ಟ್ ಎಕ್ಸಂಪಲ್ ಬನಶಂಕರಿ ಜಂಕ್ಷನ್ ಒಂದು ಕಡೆ ಬನಶಂಕರಿ ದೇವಿಯ ದೇವಸ್ಥಾನ. ಎದುರು ಭಾಗದಲ್ಲಿಯೇ ಮೆಟ್ರೋ ನಿಲ್ದಾಣ. ಅದರ ಪಕ್ಕದಲ್ಲೇ ಬಿಎಂಟಿಸಿ ಟಿಟಿಎಂಸಿ. ಆದರೆ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಜನ ಪರದಾಡ್ತಿದ್ದಾರೆ. ಯಮರೂಪಿಯಂತೆ ನುಗ್ಗಿಬರುವ ವಾಹನಗಳಿಂದ ತಪ್ಪಿಸಿಕೊಂಡು ರಸ್ತೆ ದಾಟುವ ಸಾಹಸ, ಜೀವ ಭಯದಲ್ಲೇ ಓಡಾಡಬೇಕಾದ ಪರಿಸ್ಥಿತಿ. ಸ್ವಂತ ವಾಹನದಲ್ಲಿ ಬಂದರೆ ಇಲ್ಲದ ಪಾರ್ಕಿಂಗ್ ವ್ಯವಸ್ಥೆ, … Continue reading ಪಾದಚಾರಿಗಳ ಕಷ್ಟ ದೇವರಿಗೆ ಪ್ರೀತಿ; ಬನಶಂಕರಿ ಜಂಕ್ಷನ್ಗೆ ಸ್ಕೈ ವಾಕ್ ನಿರ್ಮಾಣಕ್ಕೆ ಬೇಡಿಕೆ!
Copy and paste this URL into your WordPress site to embed
Copy and paste this code into your site to embed