ತಿಮ್ಮಪ್ಪನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್: ನಿತ್ಯ 1 ಸಾವಿರ ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ!

ಬೆಂಗಳೂರು:- ತಿರುಪತಿ ಲಡ್ಡು ವಿವಾದದ ನಂತರವೂ ತಿಮ್ಮಪ್ಪನ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದಲೂ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ, ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ. Accident: ಬೈಕ್‌ಗೆ ಲಾರಿ ಡಿಕ್ಕಿ – ಸವಾರ SPOT DEATH! ತಿರುಪತಿ ಭಕ್ತರ ಪಾಲಿಗೆ ಕಲಿಯುಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಆಪತ್ತುಗಳನ್ನು ನಿವಾರಿಸುವ … Continue reading ತಿಮ್ಮಪ್ಪನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್: ನಿತ್ಯ 1 ಸಾವಿರ ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ!