ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಖಂಡನೀಯ: ಎಂ.ಎಸ್.ನಾರಾಯಣಸ್ವಾಮಿ

ಕೋಲಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಲವರು ಒತ್ತಾಯಿಸುತ್ತಿರುವುದು ಖಂಡನೀಯ ಎಂದು ರಾಜ್ಯ ಕಾರ್ಯದರ್ಶಿ ಎಂ.ಎಸ್.ನಾರಾಯಣಸ್ವಾಮಿ‌ಹೇಳಿದರು.‌ Sucide Case: ಹಾಸ್ಟೆಲ್​ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ! ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕರಾದ ಲಕ್ಷ್ಮೀನಾರಾಯಣ ಅವರುನ್ನು ಕಾಂಗ್ರೆಸ್ ಪಕ್ಷದವರಲ್ಲದಿರುವವರು ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಲೂರು ಪುರಸಭೆ ಅಧ್ಯಕ್ಷರಾಗಿ, ನಿಗಮ ಮಂಡಳಿಗಳ … Continue reading ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ಖಂಡನೀಯ: ಎಂ.ಎಸ್.ನಾರಾಯಣಸ್ವಾಮಿ