ಡೆಂಗ್ಯೂ ಮಹಾಮಾರಿ ಅಬ್ಬರ: ಸರ್ಕಾರ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.‌ ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿನಿತ್ಯ ಮೂರ್ನಾಲ್ಕು ಸಾವು ಆಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಬರೀ ಸಭೆ ಅಂತಾ ಸಮಯ ಕಳೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರದ ವಿರುದ್ಧ ಗುಡುಗಿದ್ದಾರೆ. Karnataka Weather : ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ಮಳೆ ಮುಂದುವರಿಕೆ! ಭಾನುವಾರ ಜಯನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, … Continue reading ಡೆಂಗ್ಯೂ ಮಹಾಮಾರಿ ಅಬ್ಬರ: ಸರ್ಕಾರ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.‌ ಅಶೋಕ್‌