ಕರ್ನಾಟಕದಲ್ಲಿ ತಗ್ಗಿದ ಡೆಂಗ್ಯೂ ಹಾವಳಿ: ಆದರೂ ಎಚ್ಚರಿಸಿದ ಆರೋಗ್ಯ ಇಲಾಖೆ!
ಬೆಂಗಳೂರು:- ಕರ್ನಾಟಕದಲ್ಲಿ ಕೊನೆಗೂ ಡೆಂಗ್ಯೂ ಹಾವಳಿ ತುಸು ಕಡಿಮೆಯಾಗಿದೆ. ಆದರೂ ಎಚ್ಚರ ತಪ್ಪದಂತೆ ಆರೋಗ್ಯ ಇಲಾಖೆ ಮುನ್ಸೂಚನೆ ಕೊಟ್ಟಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರಿನಲ್ಲಿ ಮಳೆಯ ನಂತರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯ ಬಗ್ಗೆ ಎಚ್ಚರದಿಂದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಾದ ಕ್ರಮಗಳನ್ನು ಮುಂದುವರಿಸಿದೆ ಎಂದು ಇಲಾಖೆಯ ಆಯುಕ್ತ ಶಿವಕುಮಾರ್ ಕೆಬಿ ತಿಳಿಸಿದ್ದಾರೆ. ಪ್ರತಿ ತಿಂಗಳ ಮೊದಲ 15 ದಿನಗಳಲ್ಲಿ ಇಲಾಖೆಯ ಸ್ವಯಂಸೇವಕರು 90-95 ಲಕ್ಷ … Continue reading ಕರ್ನಾಟಕದಲ್ಲಿ ತಗ್ಗಿದ ಡೆಂಗ್ಯೂ ಹಾವಳಿ: ಆದರೂ ಎಚ್ಚರಿಸಿದ ಆರೋಗ್ಯ ಇಲಾಖೆ!
Copy and paste this URL into your WordPress site to embed
Copy and paste this code into your site to embed