ಬೆಂಗಳೂರಿನಲ್ಲಿ ಡೆಂಗ್ಯೂ ಆತಂಕ: ಪ್ರತೀ ಮನೆಗಳ ಸರ್ವೇಗೆ ಆರೋಗ್ಯ ಸಚಿವರ ಸೂಚನೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಆತಂಕ ಮನೆ ಮಾಡಿರುವ ಹಿನ್ನೆಲೆ ಪ್ರತೀ ಮನೆಗಳ ಸರ್ವೇಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ  ಡೆಂಗ್ಯೂ ಹೆಚ್ಚಳ: ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ – ದಿನೇಶ್‌ ಗುಂಡೂರಾವ್! ಈ ಸಂಬಂಧ ಮಾತನಾಡಿದ ಅವರು,ಡೆಂಗ್ಯೂ ಹರಡುವಿಕೆ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ್ದು, ಅದರ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದ್ದು, ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ … Continue reading ಬೆಂಗಳೂರಿನಲ್ಲಿ ಡೆಂಗ್ಯೂ ಆತಂಕ: ಪ್ರತೀ ಮನೆಗಳ ಸರ್ವೇಗೆ ಆರೋಗ್ಯ ಸಚಿವರ ಸೂಚನೆ!