ರಾಜ್ಯಾದ್ಯಂತ  ಡೆಂಗ್ಯೂ ಹೆಚ್ಚಳ: ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ – ದಿನೇಶ್‌ ಗುಂಡೂರಾವ್!

ಬೆಂಗಳೂರು: ರಾಜ್ಯಾದ್ಯಂತ  ಡೆಂಗ್ಯೂ ಹೆಚ್ಚಳ ಆಗುತ್ತಿದ್ದು, ಬೆಂಗಳೂರು ನಗರದ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೆ, ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,    ಹೆಚ್ಚೆಚ್ಚು ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ತುರ್ತುಕಾರ್ಯಗಳನ್ನ ಕೈಗೊಳ್ಳುವಂತೆ ಸೂಚಿಸಲಾಗಿದೆ ಹಾಗೆ ಹಾಗೆ ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ ಎಂದರು.‌ ಬೆಂಗಳೂರಲ್ಲಿ ತಲೆ ಎತ್ತಿ ನಿಂತಿದೆ ಮಲ್ಟಿ ಲೆವಲ್ ಪಾರ್ಕಿಂಗ್ ಕಟ್ಟಡ: ವಾಹನಗಳೇಕೆ ಬರ್ತಿಲ್ಲ!? … Continue reading ರಾಜ್ಯಾದ್ಯಂತ  ಡೆಂಗ್ಯೂ ಹೆಚ್ಚಳ: ಎಲ್ಲಾ ಮನೆಗಳ ಸರ್ವೆ ನಡೆಸಲು ಬಿಬಿಎಂಪಿಗೆ ಸೂಚನೆ – ದಿನೇಶ್‌ ಗುಂಡೂರಾವ್!