ಡೆಂಗ್ಯೂ ಆರ್ಭಟ: ಕರ್ನಾಟಕದಲ್ಲಿ ಇಂದು ದಾಖಲಾದ ಕೇಸ್ ಎಷ್ಟು ಗೊತ್ತಾ!?

ಬೆಂಗಳೂರು:- ಕರ್ನಾಟಕದಲ್ಲಿ ಇಂದು 197 ಡೆಂಗ್ಯೂ ಕೇಸ್‌ಗಳು ಪತ್ತೆ ಆಗಿದ್ದು, ಒಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ. ನಿಲ್ಲದ ಮಳೆಯ ಆರ್ಭಟ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ! ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ರಾಜ್ಯದಲ್ಲಿ ಜನವರಿಯಿಂದ … Continue reading ಡೆಂಗ್ಯೂ ಆರ್ಭಟ: ಕರ್ನಾಟಕದಲ್ಲಿ ಇಂದು ದಾಖಲಾದ ಕೇಸ್ ಎಷ್ಟು ಗೊತ್ತಾ!?