ಡೆಂಗ್ಯೂ ಆರ್ಭಟ: ಹೊಸ ಪ್ಲಾನ್ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಗಳು!

ಬೆಂಗಳೂರು: ಡೆಂಗ್ಯೂನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳು ಮಾಸ್ಟರ್ ಪ್ಲಾನ್ ಮಾಡಿಕೊಂಡಿವೆ. ಡೆಂಗ್ಯೂ ನಿಯಂತ್ರಣಕ್ಕೆ ಸೊಳ್ಳೆ ಪರದೆಯ ಮೊರೆ ಹೋಗಿವೆ. ಡೆಂಗ್ಯೂ ರೋಗಿಗಳಲ್ಲಿ ಸೋಂಕಿನ ತೀವ್ರತೆ ತಡೆಯಲು ಸೊಳ್ಳೆ ಪರದೆಯನ್ನು ಬಳಕೆ ಮಾಡುತ್ತಿವೆ. ಶಿರೂರು ಗುಡ್ಡ ಕುಸಿತದ ವೇಳೆ ನಾಪತ್ತೆಯಾದ ಮಗ:ಠಾಣೆ ಮೆಟ್ಟಿಲೇರಿದ ತಾಯಿ! ಕರ್ನಾಟಕದಲ್ಲಿ ಈ ವರ್ಷ ನೀರಿಕ್ಷೆಗೂ ಮೀರಿ ಊಹೆಗೂ ಸಿಗದಂತೆ ಡೆಂಗ್ಯೂ ಜ್ವರ ಜನರ ಜೀವ ಹಿಂಡುತ್ತಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಡೆಂಘೀ ಕೇಸ್ ವರದಿಯಾಗಿವೆ. ರಾಜ್ಯದಲ್ಲಿ 24 … Continue reading ಡೆಂಗ್ಯೂ ಆರ್ಭಟ: ಹೊಸ ಪ್ಲಾನ್ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಗಳು!