High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್!
ಬೆಂಗಳೂರು:- ದಿನದಿಂದ ದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಡೆಂಗ್ಯೂ ಆರ್ಭಟ ಹೆಚ್ಚಾಗಿದ್ದು, ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಹೊರಡಿಸಿದೆ. ಜೈಲಿನಲ್ಲಿರುವ ಇಬ್ಬರು ಮಕ್ಕಳ ಭೇಟಿಗೆ ಬಂದ ರೇವಣ್ಣ ದಂಪತಿ! Video ಬೆಂಗಳೂರು, ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಿಜೆ ಎನ್ವಿ ಅಂಜಾರಿಯಾ ಮತ್ತು ನ್ಯಾ. ಕೆ.ವಿ ಅರವಿಂದ್ ಅವರಿದ್ದ ಪೀಠ ಆತಂಕ ವ್ಯಕ್ತಪಡಿಸಿದೆ. ನಾಗರಿಕರಿಗೆ ಆರೋಗ್ಯ ಹಾಗೂ ಚಿಕಿತ್ಸೆ ಹಕ್ಕಿದೆ. ನಾಗರಿಕರಿಗೆ ಆರೋಗ್ಯಕರ ಪರಿಸರದಲ್ಲಿ ಬದುಕುವ ಹಕ್ಕಿದೆ. ಗ್ರಾಮೀಣ ಹಾಗೂ ನಗರದಲ್ಲಿ ವೈದ್ಯಕೀಯ ಸೌಲಭ್ಯಗಳು, … Continue reading High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed