High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್!

ಬೆಂಗಳೂರು:- ದಿನದಿಂದ ದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಡೆಂಗ್ಯೂ ಆರ್ಭಟ ಹೆಚ್ಚಾಗಿದ್ದು, ಸರ್ಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಹೊರಡಿಸಿದೆ. ಜೈಲಿನಲ್ಲಿರುವ ಇಬ್ಬರು ಮಕ್ಕಳ ಭೇಟಿಗೆ ಬಂದ ರೇವಣ್ಣ ದಂಪತಿ! Video ಬೆಂಗಳೂರು, ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಿಜೆ ಎನ್​ವಿ ಅಂಜಾರಿಯಾ ಮತ್ತು ನ್ಯಾ. ಕೆ.ವಿ ಅರವಿಂದ್‌ ಅವರಿದ್ದ ಪೀಠ ಆತಂಕ ವ್ಯಕ್ತಪಡಿಸಿದೆ. ನಾಗರಿಕರಿಗೆ ಆರೋಗ್ಯ ಹಾಗೂ ಚಿಕಿತ್ಸೆ ಹಕ್ಕಿದೆ. ನಾಗರಿಕರಿಗೆ ಆರೋಗ್ಯಕರ ಪರಿಸರದಲ್ಲಿ ಬದುಕುವ ಹಕ್ಕಿದೆ. ಗ್ರಾಮೀಣ ಹಾಗೂ ನಗರದಲ್ಲಿ ವೈದ್ಯಕೀಯ ಸೌಲಭ್ಯಗಳು, … Continue reading High Court: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಸರ್ಕಾರಕ್ಕೆ ತುರ್ತು ನೋಟಿಸ್ ಹೊರಡಿಸಿದ ಕೋರ್ಟ್!