ಡಿನೋಟಿಫಿಕೇಷನ್ ಕೇಸ್: 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಸಚಿವ HDK

ಬೆಂಗಳೂರು:- ಗಂಗೇನಹಳ್ಳಿ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್‌ ಜಾರಿ ಮಾಡಿದ್ದರು. ಇದೀಗ, ಅದರಂತೆ ವಿಚಾರಣೆಗೆ ಲೋಕಾ ಮುಂದೆ ಎಚ್‌ಡಿಕೆ ಹಾಜರಾಗಿದ್ದಾರೆ. Kalaghatagi: ಪಾಂಡುರಂಗ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧನ ಸಹಾಯ! ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಇಂದು 1 ಗಂಟೆ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ರು. … Continue reading ಡಿನೋಟಿಫಿಕೇಷನ್ ಕೇಸ್: 1 ಗಂಟೆ ಲೋಕಾಯುಕ್ತ ವಿಚಾರಣೆ ಎದುರಿಸಿದ ಸಚಿವ HDK