ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

ವಿಜಯನಗರ :ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಂಬುನಾಥ ಹಳ್ಳಿ ಆದರ್ಶ ವಿಶ್ವವಿದ್ಯಾಲಯ ಹತ್ತಿರ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿ ೧೧ನೇ ತರಗತಿಗೆ (ಪಿಸಿಎಂಬಿ ವಿಜ್ಞಾನ ವಿಭಾಗ) ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮಂಜುನಾಥ್ ಪಾಟೇಲ್ ಅವರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ … Continue reading ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ಪ್ರಥಮ ಪಿಯುಸಿ ಪ್ರವೇಶಾತಿಗೆ ಅರ್ಜಿ ಆಹ್ವಾನ!