ಹುಬ್ಬಳ್ಳಿ: ಹಳಿ ತಪ್ಪಿದ ಗೂಡ್ಸ್ ರೈಲು – ಮಾರ್ಗ ಬದಲು!

ಬೆಳಗಾವಿ;– ದೂದ್ ಸಾಗರ್ ರೈಲು ಹಳಿ ತಪ್ಪಿದ ಹಿನ್ನೆಲೆ ಮಾರ್ಗ ಬದಲು ಮಾಡಲಾಗಿದೆ. ಬಳ್ಳಾರಿಗೆ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ. ಬೂದಿಗೆರೆ ಪಂಚಾಯತಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒತ್ತಾಯ: ಉಪವಾಸ ಸತ್ಯಾಗ್ರಹ ಕೈಗೊಂಡ ಯುವಕ! ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ … Continue reading ಹುಬ್ಬಳ್ಳಿ: ಹಳಿ ತಪ್ಪಿದ ಗೂಡ್ಸ್ ರೈಲು – ಮಾರ್ಗ ಬದಲು!