HDK ವಿರುದ್ಧ ಅವಹೇಳನಕಾರಿ ಪದ ಹೇಳಿಕೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರೊಟೆಸ್ಟ್!

ಕೋಲಾರ : ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅವಾಚ್ಯ ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ಎಂ.ಚಂದ್ರಶೇಖರ್ ರನ್ನು ಭಾರತೀಯ ಪೋಲಿಸ್ ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಜಿಲ್ಲಾ ಜೆಡಿಎಸ್ ಪಕ್ಷದಿಂದ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ತೆಂಗಿನ ಕಾಯಿ ಬೆಲೆ ದಿಢೀರ್ ಹೆಚ್ಚಳ; ದರ ಕೇಳಿ ಗ್ರಾಹಕರು ಶಾಕ್, ರೈತರು ಖುಷ್! ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಾಯುಕ್ತ … Continue reading HDK ವಿರುದ್ಧ ಅವಹೇಳನಕಾರಿ ಪದ ಹೇಳಿಕೆ: ಜೆಡಿಎಸ್ ಕಾರ್ಯಕರ್ತರಿಂದ ಪ್ರೊಟೆಸ್ಟ್!