ಜೈಲಿನಲ್ಲಿದ್ದರೂ ಫ್ಯಾನ್ಸ್ ಮರೆತಿಲ್ಲ ದಾಸ: ಸೆಲೆಬ್ರಿಟಿಗಳಿಗೆ ದರ್ಶನ್ ಹೇಳಿದ್ದೇನು!?

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಜೈಲು ಸೇರಿದ್ದಾರೆ. IND vs ZIM: ಜಿಂಬಾಬ್ವೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ! ಇನ್ನೂ ತಮ್ಮ ನೆಚ್ಚಿನ ನಟ ಜೈಲಿಗೆ ಸೇರುತ್ತಿದ್ದಂತೆ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾದರು. ಕೆಲವರು ಅತಿರೇಕದ ವರ್ತನೆಗಳನ್ನು ತೋರಿಸಿದ್ದು ಕೂಡ ಉಂಟು. ಈಗ ದರ್ಶನ್​ ಅವರು ಜೈಲಿನಿಂದಲೇ ಅಭಿಮಾನಿಗಳ ಬಗ್ಗೆ ವಿಚಾರಿಸಿದ್ದಾರೆ. ವಕೀಲರಾದ ನಾರಾಯಣಸ್ವಾಮಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ವಕೀಲ ನಾರಾಯಣಸ್ವಾಮಿ … Continue reading ಜೈಲಿನಲ್ಲಿದ್ದರೂ ಫ್ಯಾನ್ಸ್ ಮರೆತಿಲ್ಲ ದಾಸ: ಸೆಲೆಬ್ರಿಟಿಗಳಿಗೆ ದರ್ಶನ್ ಹೇಳಿದ್ದೇನು!?