ಹದಗೆಟ್ಟ ನಟ ದರ್ಶನ್ ಆರೋಗ್ಯ: ಬಳ್ಳಾರಿ ಜೈಲಿಗೆ ವೈದ್ಯರು ಭೇಟಿ

ಚಿತ್ರದುರ್ಗದ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಪೊಲೀಸರು ಇಂದು 3991 ಪುಟಗಳ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ. ಇದರ ಮಧ್ಯೆ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ತಪಾಸಣೆಗಾಗಿ ವೈದ್ಯರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಸದ್ಯ ಜೈಲಿನಲ್ಲಿ ದರ್ಶನ್​ಗೆ ವೈದ್ಯರು ರೂಟಿನ್ ಚೆಕಪ್ ಮಾಡಿದ್ದು, ಬಿಪಿ, ಶುಗರ್ ಸೇರಿದಂತೆ ಬೆನ್ನು ನೋವು ಇರುವ … Continue reading ಹದಗೆಟ್ಟ ನಟ ದರ್ಶನ್ ಆರೋಗ್ಯ: ಬಳ್ಳಾರಿ ಜೈಲಿಗೆ ವೈದ್ಯರು ಭೇಟಿ