Hubballi Crime Case: ದೇವಪ್ಪಜ್ಜ ಕೊಲೆ ಪ್ರಕರಣ: ಆರೋಪಿ ಪತ್ತೆಗೆ ಎಂಟು ತಂಡ ರಚನೆ!

ಹುಬ್ಬಳ್ಳಿ: ‘ಈಶ್ವರ ನಗರದ ದಕ್ಷಿಣ ವೈಷ್ಣೋದೇವಿ ಮಂದಿರದ ಅರ್ಚಕ ದೇವಪ್ಪಜ್ಜ ಅವರ ಕೊಲೆ ಪ್ರಕರಣದ ಆರೋಪಿ ಬಂಧನಕ್ಕೆ ಡಿಸಿಪಿ ಮತ್ತು ಎಸಿಪಿ ನೇತೃತ್ವದಲ್ಲಿ ಎಂಟು ತಂಡಗಳನ್ನು ರಚಿಸಲಾಗಿದೆ’ ಎಂದು ಕಮಿಷನರ್‌ ಎನ್‌. ಶಶಿಕುಮಾರ್‌ ಹೇಳಿದರು. Mouthwash: ನಿತ್ಯ Mouthwash ಬಳಸುವವರು ತಪ್ಪದೇ ಈ ಸುದ್ದಿ ಓದಿ! ಈ ಕುರಿತು ಮಾತನಾಡಿದ ಅವರು, ‘ದೇವಪ್ಪಜ್ಜ ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಮಾಟ, ಮಂತ್ರ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಬಗ್ಗೆ ತಿಳಿದುಬಂದಿಲ್ಲ. ಕೃತ್ಯ ನಡೆದ ಸ್ಥಳದಲ್ಲಿನ ಸಿ.ಸಿ ಟಿ.ವಿ … Continue reading Hubballi Crime Case: ದೇವಪ್ಪಜ್ಜ ಕೊಲೆ ಪ್ರಕರಣ: ಆರೋಪಿ ಪತ್ತೆಗೆ ಎಂಟು ತಂಡ ರಚನೆ!