ದೇವೇಗೌಡರಿಗೆ ಯಾರನ್ನೂ ತುಳಿದು ಗೊತ್ತಿಲ್ಲ – ಪ್ರತಾಪ್ ಸಿಂಹ!

ಮೈಸೂರು:– ದೇವೇಗೌಡರೇ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದಾರೆ ಎಂಬ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅನ್ನ ತಿನ್ನುವ ಬಾಯಲ್ಲಿ ಏನೇನೋ ಮಾತನಾಡಬೇಡಿ. ನನಗೆ ಟಿಕೆಟ್ ಕೊಡಿಸಬೇಕು ಎಂದು ಅಮಿತ್ ಶಾ ಅವರ ಜೊತೆ ಫೋನಿನಲ್ಲಿ ದೇವೇಗೌಡರು ಮಾತನಾಡಿದ್ದರು ಎಂದು ತಿಳಿಸಿದರು ವಿಪರೀತ ಗಂಟಲು ಕೆರತದಿಂದ ಬಳಲುತ್ತಿದ್ದೀರಾ!? – ಹಾಗಾದ್ರೆ ಈ ಪದಾರ್ಥ ಸೇವಿಸಿ! ನನಗೆ ಟಿಕೆಟ್ ಕೊಡಿ ಎಂದು ಅಮಿತ್ ಶಾ ಅವರಲ್ಲಿ ಕೇಳಿದವರಲ್ಲಿ ದೇವೇಗೌಡರು … Continue reading ದೇವೇಗೌಡರಿಗೆ ಯಾರನ್ನೂ ತುಳಿದು ಗೊತ್ತಿಲ್ಲ – ಪ್ರತಾಪ್ ಸಿಂಹ!