ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ – ಡಿಕೆಸು ವಾಗ್ದಾಳಿ!

ಬೆಂಗಳೂರು:-ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ ಎಂದು ಡಿಕೆ ಸುರೇಶ್ ವಾಗ್ದಾಳಿ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್, ಈ ದೇಶ ನಮ್ಮದು – ಜಮೀರ್..! ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ಬೇರೆ ಸದಸ್ಯರ ದೃಷ್ಟಿಕೋನಗಳು ಭಿನ್ನವಾಗಿರುತ್ತವೆ. ತಾವು ಕಟಕಟೆಯಲ್ಲಿ ನಿಲ್ಲಬೇಕಾಗಿ ಬಂದ ಸಂದರ್ಭಗಳಲ್ಲೆಲ್ಲ ಬೇರೆಯವರನ್ನು ದೋಷಿಯ ಸ್ಥಾನದಲ್ಲಿ ನಿಲ್ಲಿಸುವುದು, ಅವರ ಮೇಲೆ ಗೂಬೆ ಕೂರಿಸುವುದು ಆ ಕುಟುಂಬಕ್ಕೆ ಅಭ್ಯಾಸವಾಗಿಬಿಟ್ಟಿದೆ ಎಂದು ಸುರೇಶ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇನ್ನು ಮುದೆ … Continue reading ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ – ಡಿಕೆಸು ವಾಗ್ದಾಳಿ!