ವಿಜಯಪುರ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಸಿ ಕುಳಿತುಕೊಂಡು ಭಕ್ತ!

ವಿಜಯಪುರ:- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಮದರಿ ಗ್ರಾಮದಲ್ಲಿ ಮಹೊರಂ ಹಬ್ಬದ ಹಿನ್ನೆಲೆಯಲ್ಲಿ ಕೆಂಡ ಹಾಯುವಾಗ ಇಲ್ಲೊಬ್ಬ ವ್ಯಕ್ತಿ ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಸಿ ಕುಳಿತುಕೊಂಡು ದೇವರಿಗೆ ಶಿರಬಾಗಿ ನಮಿಸಿದ್ದಾರೆ. BY Vijayendra: ಸಿಎಂಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು: BY ವಿಜಯೇಂದ್ರ! ಮೊಹರಂ ಹಬ್ಬದ ನಿಮಿತ್ಯ ಆಚರಣೆ ಮಾಡಲಾಗುವ ಗಂಧ ರಾತ್ರೀ ಹಬ್ಬದಲ್ಲಿ ವಿಚಿತ್ರ ಘಟನೆ ಕಂಡುಬಂದಿದೆ. ಮೊಹರಂ ನಿಮಿತ್ಯ ಬೆಂಕಿ ಹಾಯೋದು ವಾಡಿಕೆಯಿದೆ. ನಮ್ಮ ರಾಜ್ಯ ಮಾತ್ರವಲ್ಲ, ದೇಶದ … Continue reading ವಿಜಯಪುರ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಸಿ ಕುಳಿತುಕೊಂಡು ಭಕ್ತ!