Hubballi: ದಶಕದಿಂದ ಪ್ರಗತಿಯತ್ತ ಧಾರವಾಡ ಜಿಲ್ಲೆ: ಜೋಶಿ

ಹುಬ್ಬಳ್ಳಿ: ಕಳೆದೊಂದು ದಶಕದಲ್ಲಿ ಧಾರವಾಡ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದಿದ್ದೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. Yatnal: ಕೇಂದ್ರದಲ್ಲಿ ಮತ್ತೆ ಬಿಜೆಪಿ ಬಂದ್ರೆ ಮುಸ್ಲಿಂ ಮೀಸಲಾತಿ ವಾಪಸ್: ಯತ್ನಾಳ್.. ! ಹುಬ್ಬಳ್ಳಿಯ ತೋಳನಕೆರೆ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ನಿಲ್ದಾಣ, ಕಿಮ್ಸ್ ಕಟ್ಟಡ, ವಿಮಾನ ನಿಲ್ದಾಣ, ಮಲಪ್ರಭಾ ಕುಡಿಯುವ ನೀರು ಪೂರೈಕೆ ಹೀಗೆ ಹತ್ತು ಹಲವು ಯೋಜನೆಗಳ ಮೂಲಕ ಧಾರವಾಡ ಕ್ಷೇತ್ರದಲ್ಲಿ … Continue reading Hubballi: ದಶಕದಿಂದ ಪ್ರಗತಿಯತ್ತ ಧಾರವಾಡ ಜಿಲ್ಲೆ: ಜೋಶಿ