ಮಧುಮೇಹಿಗಳೇ ಬ್ಲಡ್ ಶುಗರ್ ಕಂಟ್ರೋಲ್ ಬರಲು ಇದನ್ನು ತಪ್ಪದೇ ಸೇವಿಸಿ!
ಪ್ರತಿದಿನ ಬೆಳಿಗ್ಗೆ ನೆನೆಸಿದ ವಾಲ್ ನಟ್ಸ್ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೆನೆಸಿ ತಿನ್ನುವುದರಿಂದ ಅವುಗಳಲ್ಲಿರುವ ಪೋಷಕಾಂಶಗಳು ದ್ವಿಗುಣಗೊಳ್ಳುತ್ತವೆ. ಪ್ರತಿದಿನ ಬೆಳಗ್ಗೆ ಇವುಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದರಲ್ಲಿರುವ ನಾರಿನಂಶ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ನಾರಿನಂಶವಿರುವ ಆಹಾರವನ್ನು ಸೇವಿಸುವುದರಿಂದ ಹಸಿವಿನ ಸಂಕಟವನ್ನು ತಡೆಯುತ್ತದೆ. ತೂಕ ಹೆಚ್ಚಾಗುವ ಭಯವಿರುವುದಿಲ್ಲ. ಏಕೆಂದರೆ ನಾರಿನಂಶವನ್ನು ಸೇವಿಸುವುದರಿಂದ ಹೊಟ್ಟೆಯು ಹೆಚ್ಚು ಕಾಲ ತುಂಬಿದ ಅನುಭವವಾಗುತ್ತದೆ. ಅದರಲ್ಲೂ ಈ ರೀತಿ ನೆನೆಸಿದ ವಾಲ್ ನಟ್ ತಿಂದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ದಿನವಿಡೀ ಕ್ರಿಯಾಶೀಲರಾಗಿರುತ್ತೀರಿ. … Continue reading ಮಧುಮೇಹಿಗಳೇ ಬ್ಲಡ್ ಶುಗರ್ ಕಂಟ್ರೋಲ್ ಬರಲು ಇದನ್ನು ತಪ್ಪದೇ ಸೇವಿಸಿ!
Copy and paste this URL into your WordPress site to embed
Copy and paste this code into your site to embed