ಮಧುಮೇಹಿಗಳೇ ಗಮನಿಸಿ: ತೆಂಗಿನ ಹಾಲು ಕುಡಿದ್ರೆ ಶುಗರ್ ಕಂಟ್ರೋಲ್ ಆಗುತ್ತಂತೆ!

ಮಧುಮೇಹ ಎನ್ನುವುದು ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಎಷ್ಟೇ ಸಿಹಿ ಪ್ರಿಯರಾಗಿದ್ದರೂ ಮಧುಮೇಹ ಬಂದ ಬಳಿಕ ಇದನ್ನು ಕಡೆಗಣಿಸಲೇಬೇಕು. ಇಷ್ಟು ಮಾತ್ರವಲ್ಲದೆ, ಆಹಾರದಲ್ಲಿ ಕೂಡ ತುಂಬಾ ಜಾಗೃತೆ ವಹಿಸಿ, ನಿತ್ಯವೂ ವ್ಯಾಯಾಮ ಅಥವಾ ನಡಿಗೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆ ಆಗಿ ಇನ್ನಷ್ಟು ಸಮಸ್ಯೆಗಳನ್ನು ಸೃಷ್ಟಿಸಬಹುದು. ಮೈಕ್ರೋ ಫೈನಾನ್ಸ್​ ಗೆ ಮೂಗುದಾರ ಹಾಕಲು ಸರ್ಕಾರ ಪ್ಲ್ಯಾನ್: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ! ಮಧುಮೇಹಿಗಳು ತಿನ್ನಬಾರದ ಹಲವಾರು ಆಹಾರಗಳಿವೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದಲ್ಲಿ ಕಾರ್ಬೋಹೈಡ್ರೇಟ್‌ಗಳನ್ನು ಕಡಿಮೆ ಮಾಡುವ … Continue reading ಮಧುಮೇಹಿಗಳೇ ಗಮನಿಸಿ: ತೆಂಗಿನ ಹಾಲು ಕುಡಿದ್ರೆ ಶುಗರ್ ಕಂಟ್ರೋಲ್ ಆಗುತ್ತಂತೆ!