Renukaswamy Case: ಪವಿತ್ರಾ ಐಷಾರಾಮಿ ಕಾರು ಕೇಳಿದಕ್ಕೆ ಕೊಲೆ ಮಾಡಿದ್ರಾ ದರ್ಶನ್?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಆಪ್ತೆ ಪವಿತ್ರಾ ಗೌಡ ಅವರ ಮುನಿಸು ಶಮನ ಮಾಡಲು ರೇಣುಕಾಸ್ವಾಮಿ ಹತ್ಯೆ ನಡೆಯಿತಾ ಎಂಬ ಮಾಹಿತಿ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಸಣ್ಣ ವಿಚಾರವೊಂದಕ್ಕೆ ನಟ ದರ್ಶನ್ ಜೊತೆ ಆರೋಪಿ ಪವಿತ್ರಾ ಗೌಡ (Pavithra Gowda) ಇತ್ತೀಚೆಗೆ ಮುನಿಸಿಕೊಂಡಿದ್ದರಂತೆ. ಕೋಟಿ ಮೌಲ್ಯದ ಕಾರು ಕೊಡಿಸುವ ವಿಚಾರವಾಗಿ ದರ್ಶನ್ (Darshan) ಹಾಗೂ ಪವಿತ್ರಾ ಗೌಡ ನಡುವೆ ಮನಸ್ತಾಪವಾಗಿದ್ದ ವಿಚಾರವೊಂದು ಬಯಲಾಗಿದೆ. ದರ್ಶನ್​​ಗೆ … Continue reading Renukaswamy Case: ಪವಿತ್ರಾ ಐಷಾರಾಮಿ ಕಾರು ಕೇಳಿದಕ್ಕೆ ಕೊಲೆ ಮಾಡಿದ್ರಾ ದರ್ಶನ್?