ನಾಯಕತ್ವಕ್ಕೆ ವಿದಾಯ ಹೇಳಲು ಮನಸ್ಸಿರಲಿಲ್ಲ: ರೋಹಿತ್‌ ಶರ್ಮಾ

2024 ರ ಟಿ20 ವಿಶ್ವಕಪ್ ಗೆಲುವಿನ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ 20 ಯಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಬಿಸಿಸಿಐ ಹೊಸ ನಾಯಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ನಡುವೆ ಅವರು ಆಘಾತಕಾರಿ ಹೇಳಿಕೆ ನೀಡಿದ್ದು ತಮಗೆ ನಾಯಕತ್ವಕ್ಕೆ ವಿದಾಯ ಹೇಳಲು ಮನಸ್ಸಿರಲಿಲ್ಲ ಎಂದಿದ್ದಾರೆ. ಪರಿಸ್ಥಿತಿ ನನಗೆ ಪೂರಕವಾಗಿರಲಿಲ್ಲ. ಹೀಗಾಗಿ ಅವರು ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೇಳಿದ್ದಾರೆ. ನಾನು ಈ ಸ್ವರೂಪದಲ್ಲಿ ಆಡಲು ಪ್ರಾರಂಭಿಸಿದಾಗಿನಿಂದ ನಾನು ಸಾಕಷ್ಟು ಆನಂದಿಸಿದ್ದೇನೆ. RCB ಅಭಿಮಾನಿಗಳಿಗೆ ಗುಡ್‌ ನ್ಯೂಸ್:‌ … Continue reading ನಾಯಕತ್ವಕ್ಕೆ ವಿದಾಯ ಹೇಳಲು ಮನಸ್ಸಿರಲಿಲ್ಲ: ರೋಹಿತ್‌ ಶರ್ಮಾ