Kharge: ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದು ಮೋದಿಗೆ ಅಭ್ಯಾಸವಾಗಿದೆ …ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದು ಮೋದಿಗೆ ಅಭ್ಯಾಸವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ರಾಜ್ಯಸಭೆಯಲ್ಲಿ ಮೋದಿಯವರು ಸಂವಿಧಾನದ ಬಗ್ಗೆ ಮಾತನಾಡುತ್ತಿರುವಾಗ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ ಬೆನ್ನಲ್ಲೇ ಖರ್ಗೆಯವರ ಈ ಹೇಳಿಕೆ ಹೊರಬಿದ್ದಿದೆ. Hubballi: ಮೂಲಭೂತ ಸೌಕರ್ಯಕ್ಕಾಗಿ ಆಗ್ರಹ.. ಗ್ರಾಮಸ್ಥರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ! ಪ್ರಧಾನಿ ನರೇಂದ್ರ ಮೋದಿ ಅವರು ‘ಸುಳ್ಳು ಹೇಳುತ್ತಿದ್ದಾರೆ’ ಎಂದು ಪ್ರತಿಪಕ್ಷ ಇಂಡಿಯಾ ಬ್ಲಾಕ್ ಪಕ್ಷಗಳು ರಾಜ್ಯಸಭೆಯಿಂದ ಹೊರನಡೆದವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. “ಸುಳ್ಳು ಹೇಳುವುದು … Continue reading Kharge: ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದು ಮೋದಿಗೆ ಅಭ್ಯಾಸವಾಗಿದೆ …ಮಲ್ಲಿಕಾರ್ಜುನ ಖರ್ಗೆ