ಆ.30 ಆಹಾರ ಇಲಾಖೆಯ ವಿಶೇಷ ಕಾರ್ಯಚರಣೆ: ಆಹಾರ ವಸ್ತುಗಳಲ್ಲಿ ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಸಂಕಷ್ಟ!

ಬೆಂಗಳೂರು:- ಆ. 30 ರಂದು ಆಹಾರ ಇಲಾಖೆಯು ರಾಜ್ಯದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲು ಇಲಾಖೆ ಮುಂದಾಗಿದೆ. ಶುಕ್ರವಾರ ಮತ್ತು ಶನಿವಾರ ಕರ್ನಾಟಕದಾದ್ಯಂತ ಹೋಟೆಲ್, ರೆಸ್ಟೋರೆಂಟ್​​ಗಳ ವಿರುದ್ಧ ಕಾರ್ಯಾಚರಣೆ ನಡೆಯಲಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. CM ಪಾಲಿಗೆ ಇಂದು ಮಹತ್ವದ ದಿನ: ಮುಡಾ ಕೇಸಲ್ಲಿ ತಾತ್ಕಾಲಿಕ ತಡೆ ವಿಸ್ತರಣೆ ಆಗುತ್ತಾ!? ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿನ ಮಾಂಸ, ಮೀನು, ಮೊಟ್ಟೆಗಳ ಮಾದರಿಗಳನ್ನೂ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು. ಅಸುರಕ್ಷಿತ ಆಹಾರ ತಯಾರಿಸುತ್ತಿರುವವರ ಮೇಲೆ ಕಾನೂನು … Continue reading ಆ.30 ಆಹಾರ ಇಲಾಖೆಯ ವಿಶೇಷ ಕಾರ್ಯಚರಣೆ: ಆಹಾರ ವಸ್ತುಗಳಲ್ಲಿ ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಸಂಕಷ್ಟ!