Dinakar Thoogudeepa: ಚಾಮುಂಡಿ ಬೆಟ್ಟಕ್ಕೆ ದಿನಕರ್ ತೂಗುದೀಪ ಭೇಟಿ..!

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ನಟ ದರ್ಶನ್‌ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪತಿಯ ಜೈಲು ವಿಮೋಚನೆಗಾಗಿ ಧರ್ಮಪತ್ನಿ ವಿಜಯಲಕ್ಷ್ಮೀ ಶಕ್ತಿ ದೇವತೆಯ ಮೊರೆ ಹೋಗಿದ್ದು, ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ನವಚಂಡಿಕಾ ಯಾಗ ನೆರವೇರಿಸಿದ್ದಾರೆ. Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..! ಇದರ ಬೆನ್ನಲ್ಲೇ ದಿನಕರ್ ತೂಗುದೀಪ್ ದಂಪತಿ ಜೊತೆ ನಟ ಚಿಕ್ಕಣ್ಣ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್‌ ಸಹೋದರ ದಿನಕರ್ ತೂಗುದೀಪ್ … Continue reading Dinakar Thoogudeepa: ಚಾಮುಂಡಿ ಬೆಟ್ಟಕ್ಕೆ ದಿನಕರ್ ತೂಗುದೀಪ ಭೇಟಿ..!