Facebook Twitter Instagram YouTube
    ಕನ್ನಡ English తెలుగు
    Wednesday, October 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Congress Drama: ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಡಿಸಿಎಂ ನೇಮಕ ಚರ್ಚೆ: ರವಿಕುಮಾರ್

    AIN AuthorBy AIN AuthorSeptember 18, 2023
    Share
    Facebook Twitter LinkedIn Pinterest Email

    ಬೆಂಗಳೂರು: ಕೆಆರ್​ಎಸ್ ಡ್ಯಾಮ್​ನಿಂದ ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಮಾತನಾಡಿದ ಬಿಜೆಪಿ ಎಂಎಲ್​ಸಿ ರವಿಕುಮಾರ್, ರಾಜ್ಯದ ಸಂಕಷ್ಟ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಘೋಷಣೆ ಮಾಡಲಿ. ಎಕರೆಗೆ ತಲಾ 25 ಸಾವಿರ ರೂ. ಬೆಳೆ ಪರಿಹಾರ ಕೊಡಲಿ. ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಎಂಎಲ್​ಸಿ ರವಿಕುಮಾರ್  ಆರೋಪಿಸಿದರು.

    Bigg News: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ!

    Demo

    ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಎನ್. ರಾಜಣ್ಣ, ಚಲುವರಾಯಸ್ವಾಮಿ ಇವರೆಲ್ಲಾ ಬುದ್ಧಿವಂತರು. ರಾಜ್ಯದಲ್ಲಿ ಬರ, ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಆಗಬಾರದು ಅಂತ ಮೂರು ಡಿಸಿಎಂ ಚರ್ಚೆಗೆ ಬಿಟ್ಟಿದ್ದಾರೆ. ಇವರು ದಲಿತರನ್ನು ಸಿಎಂ ಮಾಡದೇ ಮೋಸ ಮಾಡಿದವರು. ನಾನೇ ಸಿಎಂ ಆಗಬೇಕು, ಐದೂ ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಅವರ ಆಪ್ತರಿಂದ ಹೇಳಿಸುತ್ತಿದ್ದಾರೆ. ಇವರಿಗೆ ತಾಕತ್ ಇದ್ದರೆ ಮೂರು ಡಿಸಿಎಂಗಳನ್ನು ಮಾಡಲಿ ಎಂದು ಸವಾಲು ಹಾಕಿದರು.

    Demo
    Share. Facebook Twitter LinkedIn Email WhatsApp

    Related Posts

    CT Ravi: ಹಿಂದೂ ಕಾರ್ಯಕರ್ತರ ವಿರುದ್ಧ ಮಾತ್ರನಾ ನಿಮ್ಮ ಪೌರುಷ: CT ರವಿ ಪ್ರಶ್ನೆ!

    October 4, 2023

    Central Drought Team Visit: ಇಂದೇ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಆಗಮನ

    October 4, 2023

    Breaking: ಬೆಂಗಳೂರಲ್ಲಿ ಸ್ಕೂಲ್ ಟೈಮ್ ಚೇಂಜ್ ಆಗುತ್ತಾ..?: ಖಾಸಗಿ ಶಾಲಾ ಒಕ್ಕೂಟಗಳು ಹೇಳಿದ್ದೇನು?

    October 4, 2023

    Tejaswi Surya: ವಿರೋಧ ಪಕ್ಷದ ಮೈತ್ರಿಯನ್ನು ಹಾವು ಮತ್ತು ಮುಂಗುಸಿಗೆ ಹೋಲಿಸಿದ ಸಂಸದ ತೇಜಸ್ವಿ ಸೂರ್ಯ!

    October 4, 2023

    CM Siddaramaiah: ರಾಜ್ಯದಲ್ಲಿ ಬಂಜಾರ ಜನಾಂಗವನ್ನು SCಗೆ ಸೇರಿಸಿದ್ದು ದೇವರಾಜ ಅರಸು: ಸಿಎಂ ಸಿದ್ದರಾಮಯ್ಯ

    October 4, 2023

    AAP Question: ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ?: AAP ರಾಜ್ಯಾಧ್ಯಕ್ಷ ಮು.ಚಂದ್ರು ಪ್ರಶ್ನೆ!

    October 4, 2023

    DKS: ಬಿಜೆಪಿಯವರ ಮನೆಯಲ್ಲಿ ಹುಳುಕು ಇದ್ರೂ ಬೇರೆಯವರ ಬಗ್ಗೆಯೇ ಮಾತನಾಡೋದು ಕೆಲಸ : ಡಿಕೆಶಿ ವ್ಯಂಗ್ಯ!

    October 4, 2023

    BMTC Froud: ಬಿಎಂಟಿಸಿಯಲ್ಲಿ ನಕಲು ಸಹಿ ಮಾಡಿ ಕೋಟಿ ಕೋಟಿ ಲೂಟಿ: ಖತರ್ನಾಕ್‌ ಕಳ್ಳ ಅರೆಸ್ಟ್‌ ಆಗಿದ್ಯಾಗೆ?

    October 4, 2023

    DKS: ಲಂಬಾಣಿ ಜನಾಂಗ ನಂಬಿಕೆಗೆ ಅರ್ಹವಾದ ಜನಾಂಗ: ಡಿಸಿಎಂ ಡಿ.ಕೆ.ಶಿವಕುಮಾರ್

    October 4, 2023

    ಎಲ್ಲಾ ಜಾತಿಯ ಜನರು ಇರೋ ಏಕೈಕ ಪಕ್ಷ ಇಂಡಿಯಾದಲ್ಲಿ ಕಾಂಗ್ರೆಸ್ ಒಂದೇ : ಸಚಿವ KJ ಜಾರ್ಜ್

    October 4, 2023

    Police Inspector Transfer: ವಿವಿಧ ಜಿಲ್ಲೆಗಳ 59 ಪೊಲೀಸ್‌ ಇನ್ಸ್‌ಪೆಕ್ಟರ್‌ ವರ್ಗಾವಣೆ!

    October 4, 2023

    ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್​ಗೆ ಡಿಸಿಎಂಗೆ ಪತ್ರ : ಸಚಿವ ಪರಮೇಶ್ವರ್‌ ಹೇಳಿದ್ದೇನು?

    October 4, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.