ರೈತರಿಗೆ ಸಮರ್ಪಕ ರಸಗೊಬ್ಬರ ವಿತರಿಸಿ: ಡಿಸಿಗಳಿಗೆ ಸಿದ್ದರಾಮಯ್ಯ ತಾಕೀತು!

ಬೆಂಗಳೂರು:- ರೈತರಿಗೆ ಸಮರ್ಪಕ ರಸಗೊಬ್ಬರ ವಿತರಿಸಿ ಎಂದು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. Murder Case: ದಯವಿಟ್ಟು ನನಗೆ ಮನೆ ಊಟ ಬೇಕು: ಕೋರ್ಟ್ ಗೆ ದರ್ಶನ್ ಅರ್ಜಿ! ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳಪೆ ಬೀಜ ತಡೆಗಟ್ಟಲು ಹಾಗೂ ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರೈತರಿಗೆ ಬೆಳೆ ವಿಮೆ ಸರಿಯಾಗಿ ದೊರೆಯುವುದನ್ನು ಖಾತ್ರಿಪಡಿಸಲು ಬೆಳೆ ಕಟಾವು ಪ್ರಯೋಗವನ್ನು ಹೆಚ್ಚಿಸಬೇಕು ಎಂದರು. ರಾಜ್ಯದಲ್ಲಿ ಪ್ರಸ್ತುತ ಮುಂಗಾರು … Continue reading ರೈತರಿಗೆ ಸಮರ್ಪಕ ರಸಗೊಬ್ಬರ ವಿತರಿಸಿ: ಡಿಸಿಗಳಿಗೆ ಸಿದ್ದರಾಮಯ್ಯ ತಾಕೀತು!