ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ
ಬೀದರ್ : ವಿದ್ಯುತ್ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಪರಿಹಾರ ಚೆಕ್ ವಿತರಿಸಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ವಿವಿಧೆಡೆ ವಿದ್ಯುತ್ ತಗುಲಿ ಮೃತಪಟ್ಟ ರೈತರ ಎರಡು ಕುಟುಂಬದ ಸಂತ್ರಸ್ತರಿಗೆ ತಲಾ 2 ಲಕ್ಷ ಸೇರಿ ಒಟ್ಟು 4 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಇದು ಅಲ್ಲದೇ ವಿದ್ಯುತ್ ಅವಘಡದಲ್ಲಿ ಮೃತ ಪಟ್ಟ ಎರಡು ಎತ್ತುಗಳ ಮಾಲೀಕರಿಗೆ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಸಮರ್ಪಕ ವಿದ್ಯುತ್ … Continue reading ವಿದ್ಯುತ್ ತಂತಿ ತಗುಲಿ ಸಾವನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ
Copy and paste this URL into your WordPress site to embed
Copy and paste this code into your site to embed