ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಡಾ.ಶಿವರಾಜ್ ಕುಮಾರ್’ಗೆ ಜಿಲ್ಲಾಡಳಿತ ಆಹ್ವಾನ
ಮಂಡ್ಯ :- ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಗಮಿಸುವಂತೆ ಚಲನಚಿತ್ರ ನಟ ಡಾ. ಶಿವರಾಜ್ ಕುಮಾರ್ ಅವರಿಗೆ ಶಾಸಕ ರಮೇಶ್ ಬಂಡಿ ಸಿದ್ದೇಗೌಡ ಅವರ ನೇತೃತ್ವದಲ್ಲಿ ಜಿಲ್ಲಾಡಳಿತ ಆಹ್ವಾನ ನೀಡಿತು.ಬೆಂಗಳೂರಿನಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಸೋಮವಾರ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ, Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ ಬಳಸುವುದು ಆರೋಗ್ಯಕ್ಕೆ ಒಳ್ಳೆಯದು ಸಿಇಓ ಶೇಖ್ ತನ್ವೀರ್ ಆಸೀಫ್ ಶಾಸಕರ ಜೊತೆಗೂಡಿ ಆಮಂತ್ರಣ ನೀಡಿ ಸನ್ಮಾನಿಸಿದರು. ಇದೇ ವೇಳೆ … Continue reading ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಡಾ.ಶಿವರಾಜ್ ಕುಮಾರ್’ಗೆ ಜಿಲ್ಲಾಡಳಿತ ಆಹ್ವಾನ
Copy and paste this URL into your WordPress site to embed
Copy and paste this code into your site to embed