ಹುಬ್ಬಳ್ಳಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಶ್ರೀ ಜಿ.ಟಿ ದಾಸಯ್ಯ ಹಾಗು ಶ್ರೀಮತಿ ನಿಂಗಮ್ಮ ಅವರ ಪುತ್ರರಾದ ದಿವಾಕರ.ಡಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ” ಆ್ಯನ್ ಇಂಪ್ಯಾಕ್ಟ್ ಆಫ್ ಮಹಾತ್ಮ ಗಾಂಧಿ
Lucky Plants: ನವರಾತ್ರಿಯಲ್ಲಿ ಈ ಗಿಡಗಳನ್ನು ಮನೆಯಲ್ಲಿ ನೆಟ್ಟರೆ ಹಣ ನಿಮ್ಮನ್ನು ಹುಡುಕಿಕೊಂಡು ಬರುವುದು..!
ನ್ಯಾಷನಲ್ ರೂರಲ್ ಎಂಪ್ಲಾಯ್ಮೆಂಟ್ ಗ್ಯಾರಂಟಿ ಆ್ಯಕ್ಟ್ ಆನ್ ಎಂಪ್ಲಾಯ್ಮೆಂಟ್ ಜನರೇಷನ್ ಇನ್ ಕರ್ನಾಟಕ: ಏ ಕೇಸ್ ಸ್ಟಡಿ ಆಫ್ ಮಂಡ್ಯ ಡಿಸ್ಟ್ರಿಕ್ಟ್ ಎಂಬ ವಿಷಯಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್ ಡಿ ಪದವಿ ಪ್ರಧಾನ ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎನ್ ರಂಗಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು.