ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ.. ಕುಮಾರಸ್ವಾಮಿ ವ್ಯಂಗ್ಯ..!

ಬೆಂಗಳೂರು:- ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಅರವಿಂದ ಕೇಜ್ರಿವಾಲ್ ಗೆ ಬಿಗ್ ಶಾಕ್.. ತಾತ್ಕಾಲಿಕ ಜಾಮೀನು ತಡೆ ಹಿಡಿದ ಹೈಕೋರ್ಟ್! ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್​ ಸಹೋದರನ ಕೊಡುಗೆ ಏನು? ಅವರು ಯಾರು ಬೇಕಾದರೂ ಅಭ್ಯರ್ಥಿಯಾಗಬಹುದು ಎಂದರು. ಪ್ರಜಾಪ್ರಭುತ್ವ … Continue reading ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ.. ಕುಮಾರಸ್ವಾಮಿ ವ್ಯಂಗ್ಯ..!