Channapatna by elections: ಒಂದೇ ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್, ಸಿ.ಪಿ ಯೋಗೇಶ್ವರ್! ಅಪರೂಪದ ಮಾತುಕತೆ

ರಾಮನಗರ: ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಿದೆ. ಶತಾಯಗತಾಯವಾಗಿ ಕ್ಷೇತ್ರ ಗೆಲ್ಲಲು ನಿರಂತರ ಪ್ರವಾಸ ಕೈಗೊಳ್ಳುತ್ತಿರುವ ಡಿಸಿಎಂ ಡಿಕೆಶಿ ಇಂದೂ ಕೂಡಾ ಚನ್ನಪಟ್ಟಣದ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು. ಈ ಮೂಲಕ ಈ ಹಿಂದೆ 6 ವರ್ಷ ಕ್ಷೇತ್ರದ ಶಾಸಕರಾಗಿದ್ದ ಕೇಂದ್ರ ಸಚಿವ ಹೆಚ್‌ಡಿಕೆ ಒಂದು ಬಾರಿಯೂ ಕ್ಷೇತ್ರದಲ್ಲಿ ಧ್ವಜಾರೋಹಣ ಮಾಡಿಲ್ಲ ಎಂಬ ವಿಚಾರವನ್ನು ಇಟ್ಟುಕೊಂಡು ಹೆಚ್‌ಡಿಕೆಗೆ ಟಕ್ಕರ್ ಕೊಟ್ಟರು. ಇನ್ನೂ ಡಿಕೆಶಿ ಜೊತೆ ಮಾಜಿ ಸಚಿವ, ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್ ವೇದಿಕೆ … Continue reading Channapatna by elections: ಒಂದೇ ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್, ಸಿ.ಪಿ ಯೋಗೇಶ್ವರ್! ಅಪರೂಪದ ಮಾತುಕತೆ