ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ರಸ್ತೆ ಗುಂಡಿ ಪರಿಶೀಲಿಸಿದ DK ಶಿವಕುಮಾರ್– 14,307 ರಸ್ತೆಗುಂಡಿಗಳಿಗೆ ಮುಕ್ತಿ!

ಬೆಂಗಳೂರು:- DCM ಡಿಕೆ ಶಿವಕುಮಾರ್ ಅವರು, ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ್ದು, 14,307 ರಸ್ತೆಗುಂಡಿಗಳಿಗೆ ಮುಕ್ತಿ ಸಿಕ್ಕಿದೆ. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಕೇಸ್: ಪೇಜಾವರ ಶ್ರೀ ಕಿಡಿ! ಸದಾಶಿವನಗರದ ತಮ್ಮ ನಿವಾಸದಿಂದ ಡಿಸಿಎಂ ನಗರ ಪ್ರದಕ್ಷಿಣೆಗೆ ಮಾಡಿ, ಹಲವೆಡೆ ರಸ್ತೆ ಪರಿಶೀಲನೆ ನಡೆಸಿದರು. ಡಿಸಿಎಂಗೆ ಶಾಸಕ ಹ್ಯಾರೀಸ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಾಥ್ ನೀಡಿದರು. ಸಿಲಿಕಾನ್ ಸಿಟಿ, ಟೆಕ್‌ ಹಬ್ ಎಂದೆಲ್ಲ ಖ್ಯಾತಿ ಗಳಿಸಿದ ಬೆಂಗಳೂರು ಗುಂಡಿಗಳ ರಾಜಧಾನಿ ಎಂಬ … Continue reading ಬೆಂಗಳೂರಿನಲ್ಲಿ ರಾತ್ರೋ ರಾತ್ರಿ ರಸ್ತೆ ಗುಂಡಿ ಪರಿಶೀಲಿಸಿದ DK ಶಿವಕುಮಾರ್– 14,307 ರಸ್ತೆಗುಂಡಿಗಳಿಗೆ ಮುಕ್ತಿ!